Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
ಗಂಗಾವತಿ: “ಜೈ ಶ್ರೀರಾಮ’ ಎಂದು ಕೂಗಿದ್ದಕ್ಕೆ ಅನ್ಯ ಕೋಮಿನ ಯುವಕರ ಗುಂಪೊಂದು ಯುವಕನನ್ನು ಬಾರೊಂದರಲ್ಲಿ ಥಳಿಸಿದ ಪ್ರಕರಣ ತಾಲೂಕಿನ ಶ್ರೀರಾಮನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದ್ದು, ಗಾಯಾಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ಆರೋಪದಲ್ಲಿ ಏಳು ಆರೋಪಿಗಳ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story
READ ON APP